ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..!
(ನ್ಯೂಸ್ ಕಡಬ) newskadaba.com ಅ.23. ಕಾಡಾನೆಗಳ ಹಿಂಡೊಂದು ಕೃಷಿ ಭೂಮಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಿತ್ತಬಾಗಿಲು ಗ್ರಾಮದ ಬಾನೊಟ್ಟು ಯೋಗೀಶ್ ಎಂಬವರ ಸೋಲಾರ್ ಬೇಲಿಯನ್ನು ಮುರಿದು ಹಾಕಿರುವ ಕಾಡಾನೆಗಳು ಕೋಡಿ ಶೀನಪ್ಪ ಗೌಡ ಎಂಬವರ ಬಾಳೆ ಗಿಡ ಮತ್ತು ಗದ್ದೆಗಳಿಗೆ ದಾಳಿ ನಡೆಸಿ ಹಾನಿ ಉಂಟು ಮಾಡಿವೆ. ಹಿಂಡಿನಲ್ಲಿ ಎರಡಕ್ಕಿಂತ ಅಧಿಕ ಕಾಡಾನೆಗಳಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ರಾತ್ರಿ ಸಮೀಪದ […]
ಕಾಡಾನೆ ದಾಳಿ- ಅಪಾರ ಕೃಷಿ ಹಾನಿ..! Read More »
ಕರಾವಳಿ, ಕ್ರೈಮ್ ನ್ಯೂಸ್