ಕಾಡಾನೆ ದಾಳಿ

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 02. ಕಾಡಾನೆ ದಾಳಿಗೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಶನಿವಾರದಂದು ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಎಂದಿನಂತೆ ಕೆಲಸಕ್ಕೆ ತೆರಳಿದ್ದ ಇವರು ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ […]

ರೆಖ್ಯ: ಕಾಡಾನೆ ದಾಳಿ- ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top