ಕಾಣಿಯೂರು

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಕುಮಾರಧಾರಾ ನದಿಗೆ ಪಿಜಕ್ಕಳ ಸಮೀಪದ ಪಾಲೋಳಿ ಎಂಬಲ್ಲಿ ಊರವರ ಹಲವು ಕಾಲದ ಬೇಡಿಕೆಯಂತೆ ನಿರ್ಮಾಣಗೊಂಡಿದ್ದ ಸರ್ವಋತು ಸೇತುವೆಯು ಇಂದು ಸಂಚಾರಕ್ಕೆ‌ ಮುಕ್ತಗೊಂಡಿದೆ. 19.68 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 175 ಮೀಟರ್ ಉದ್ದ 12 ಮೀಟರ್ ಅಗಲದ ಸೇತುವೆಯನ್ನು ಸುಳ್ಯ ಶಾಸಕಿ‌ ಭಾಗೀರಥಿ ಮುರುಳ್ಯ ಸಂಚಾರಕ್ಕೆ ಮುಕ್ತಗೊಳಿಸಿದರು. ಅಧಿಕೃತ ಉದ್ಘಾಟನೆ ಇನ್ನಷ್ಟೇ ಆಗಬೇಕಿದೆ. ಈ ಸೇತುವೆಯಿಂದಾಗಿ ಎಡಮಂಗಲ, ಕಾಣಿಯೂರು, ಚಾರ್ವಾಕ ಭಾಗದವರಿಗೆ ಸುಲಭವಾಗಿ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸಬಹುದಾಗಿದೆ.

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ Read More »

ಕರಾವಳಿ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷ ಕಿಯಾಗಿ ಸೇವೆ ಸಲ್ಲಿಸಿ ನಿವೃತರಾದ ಬೇಬಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷ ತೆಯನ್ನು ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದುನಡ್ಕ ವಹಿಸಿದ್ದರು. ಈ ಸಂದರ್ಭ  ದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ  ಕಾಣಿಯೂರು ಗ್ರಾ.ಪಂ ಸದಸ್ಯ ವೀರಪ್ಪ ಗೌಡ ಉದ್ಲಡ್ಡ, ಮಾಜಿ ಅಧ್ಯಕ್ಷ  ದೇವಯ್ಯ ಖಂಡಿಗ, ಕಾಣಿಯೂರು ಗ್ರಾ.ಪಂ ಸದಸ್ಯ ಪದ್ಮನಾ ಅಂಬುಲ, ಎಸ್‍ಡಿಎಂಸಿ ಉಪಾಧ್ಯ ಕ್ಷೆ ಸುನಂದ ಕುಕ್ಕನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ Read More »

ಕರಾವಳಿ
Scroll to Top