ಕಾಪು: ನೀರಿನ ಟ್ಯಾಂಕರ್ಗೆ ಸ್ಕೂಟರ್ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com, ಮೇ.20: ಸ್ಕೂಟರ್ ವಾಹನವು ನೀರಿನ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕಾಪು ಪಣಿಯೂರ್ನಲ್ಲಿ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಪಣಿಯೂರು ಕೇಂದ್ರದ ನಿವಾಸಿ ಕೃಷ್ಣ ಮೂಲ್ಯ (22) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಯುವಕ ಹಾಲು ಖರೀದಿಸಲು ಹೋಗಿ ತನ್ನ ಸ್ಕೂಟರ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವನ ಮುಂದೆ ಚಲಿಸುತ್ತಿದ್ದ ನೀರಿನ ಟ್ಯಾಂಕರ್ ಕಂಚುಗರ ರಸ್ತೆಗೆ ಪ್ರವೇಶಿಸಲು ಬಲಕ್ಕೆ ತಿರುಗಿದಾಗ ಸ್ಕೂಟರ್ ಅದಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. […]
ಕಾಪು: ನೀರಿನ ಟ್ಯಾಂಕರ್ಗೆ ಸ್ಕೂಟರ್ ಡಿಕ್ಕಿ- ಸವಾರ ಸ್ಥಳದಲ್ಲೇ ಮೃತ್ಯು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
