ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು
(ನ್ಯೂಸ್ ಕಡಬ) newskadaba.com , ಮೇ.17: ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು […]
ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು Read More »
ಕರಾವಳಿ, ಕರ್ನಾಟಕ
