ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬಂಟ್ವಾಳ: ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಶುಕ್ರವಾರ ಮಧ್ಯಾಹ್ನ ಹೊಸ ಅಕ್ಕಿ ಅಗೆಲು ಸೇವೆ ನಡೆಯಿತು.ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ . ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ ದಿನಗಳಲ್ಲಿ ನಡೆಯುವ ಅಗೆಲು ಸೇವೆಯಂತೆ ದೈವಕ್ಕೆ ಅಗೆಲು ಸೇವೆ ಈ […]

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್