ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತ್ಯು

(ನ್ಯೂಸ್‌ ಕಡಬ) newskadaba.com,  ಫೆ.21: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22) ಎಂದು ಗುರುತಿಸಲಾಗಿದೆ. ಕಳೆದ 15 ದಿನಗಳಿಂದ ಕೆಮ್ಮುವಿನಿಂದ ಬಳಲುತ್ತಿದ್ದ ಇವರು ಔಷಧಿ ಸೇವಿಸುತ್ತಿದ್ದರು. ಫೆ.19ರಂದು ಮಧ್ಯಾಹ್ನ ಮನೆಯ ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಸುಹೇಶ್, ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದರೆನ್ನಲಾಗಿದೆ. ಬಳಿಕ ನರಳಾಡಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಾರ್ಕಳದ ಖಾಸಗಿ […]

ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕನೋರ್ವ ಕುಸಿದು ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್