ಕಾಲೇಜು

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ►ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ.2. ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಹಾಗೂ ಸಹ ಪ್ರಾಧ್ಯಾಪಕ ಸದಾಶಿವ ಪ್ರಭು ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇನ್ಫರ್ಮೇಶನ್ ಸೈನ್ಸ್‌ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಅವರು ನಿಟ್ಟೆ ಎನ್,ಎಂ.ಎ.ಎಂ.ಐ.ಟಿ. ಡಾ.ನಿರಂಜನ ಚಿಪಳೂಣ್ಕರ್ ಅವರ ಮಾರ್ಗದರ್ಶನದಲ್ಲಿ ‘ಡಿಸ್ಕವರಿ ಆ್ಯಂಡ್ ಇಂಟಿಗ್ರೇಶನ್ ಆಫ್ ವೆಬ್ ಸರ್ವೀಸಸ್ ಯೂಸಿಂಗ್ ಡಾಟಾ ಮೈನಿಂಗ್ ಟೆಕ್ನಿಕ್’ ವಿಷಯದಲ್ಲಿ ಮಂಡಿಸಿದ್ದರು. ಹಾಗೂ  ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ಸದಾಶಿವ […]

ಕೆನರಾ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ►ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ Read More »

ಕರಾವಳಿ

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.03, ವಿದ್ಯಾರ್ಥಿಗಳ ಕಳಪೆ ಫಲಿತಾಂಶದ ಸಾಧನೆ ಮತ್ತು ಪ್ರವೇಶಾತಿ ಕಡಿಮೆ ಆಗುತ್ತಿರುವ ಕರ್ನಾಟಕದ 20 ಕಾಲೇಜುಗಳು ಸೇರಿದಂತೆ ದೇಶದಲ್ಲಿ ಸುಮಾರು 800 ಎಂಜಿನಿಯರಿಂಗ್ ಕಾಲೇಜುಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಒಳಗಡೆ ಬೀಗ ಬೀಳಲಿದೆ. ಕಳಪೆ ಗುಣಮಟ್ಟದ ಫಲಿತಾಂಶ ತೋರಿಸುತ್ತಿರುವ ದೇಶದ 800 ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(ಎಐಸಿಟಿಇ) ಮುಖ್ಯಸ್ಥ ಅನಿಲ್ ದತ್ತಾತ್ರೇಯ ಸಹಸ್ರಬುದೆ ತಿಳಿಸಿದ್ದಾರೆ. ಮೂಲಸೌಕರ್ಯದ ಕೊರತೆ ಇರುವ ಹಾಗೂ ಸತತ 5 ವರ್ಷಗಳ ಕಾಲ ಶೇ.30ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಶಾಕಿಂಗ್ ನ್ಯೂಸ್ ► ಕರ್ನಾಟಕದ 20 ಎಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ..!!! Read More »

ಕರಾವಳಿ
Scroll to Top