ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

(ನ್ಯೂಸ್‌ ಕಡಬ) newskadaba.com,  ನ..01: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ವರದಿಯಾಗಿದ್ದು, ಆಂಧ್ರಪ್ರದೇಶದ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತದಲ್ಲಿ ಕನಿಷ್ಛ 10 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ […]

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್