ಕಾಸರಗೋಡು: ಕೆಎಸ್ಸಾರ್ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು

ಕಾಸರಗೋಡು, ಡಿ.15: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಧಾರುಣ ಘಟನೆ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳಿ ನಡೆದಿದೆ. ಮೃತ ಯುವಕರನ್ನು ಕುಡ್ಲು ರಾಮದಾಸ್ ನಗರದ ನಿವಾಸಿಗಳಾದ ಜಗದೀಶ್(22) ಹಾಗೂ ಸುನೀಲ್ (21) ಎಂದು ಗುರುತಿಸಲಾಗಿದೆ. ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್-ಬೈಕ್ ಢಿಕ್ಕಿ; ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು, ಡಿ.6: ಇಲ್ಲಿನ ಕೆಎಸ್ಸಾರ್ಟಿಸಿ ಡಿಪೊದಲ್ಲಿ ಬಸ್ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ನೀಲೇಶ್ವರ ಪಳ್ಳಿಕೆರೆಯ ಪಿ.ವಿ. ಸುಕುಮಾರನ್ (48) ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಕಾಸರಗೋಡು ಕೆಎಸ್ಸಾರ್ಟಿಸಿ ಡಿಪೊದ ಒಂದನೇ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಕುಮಾರನ್ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಉಳಿದ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ. ವೇತನ ಮೊಟಕುಗೊಂಡಿರುವುದೇ ಕೃತ್ಯಕ್ಕೆ ಕಾರಣ ಎನ್ನಲಾಗಿದ್ದು, ಸುಕುಮಾರನ್‌ರ ತಂದೆ ಕೆಲ

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ
Scroll to Top