ಕಾಸರಗೋಡು: ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಮೃತಪಟ್ಟ ವಿದ್ಯಾರ್ಥಿ. ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ […]

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ

ಕಾಸರಗೋಡು, ಮಾ.15: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್‌ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಪೆರಿಯ ಮೂನಂಕಡವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ತಮಿಳುನಾಡು ಪೊಳ್ಳಾಚ್ಚಿಯ ಮಣಿ (43) ಎಂದು ಗುರುತಿಸಲಾಗಿದೆ. ಚಾಲಕ ಶಕ್ತಿ ವೇಲು ಮತ್ತು ಕುಮಾರ್ ಎಂಬವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುಚಿ ಬಿದ್ದ ಲಾರಿಯಡಿಯಲ್ಲಿ ಸಿಲುಕಿದ್ದ ಮೂವರನ್ನು ಗಂಟೆಗಳ ಶ್ರಮದ ಬಳಿಕ ಅಗ್ನಿಶಾಮಕ ಮತ್ತು ಪೊಲೀಸರು ಹೊರತೆಗೆದರೂ ಮಣಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ; ಓರ್ವ ಮೃತ್ಯು, ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top