ಕಿರುಕುಳ

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.13, ಇಲ್ಲಿನ ಆಸ್ಪತ್ರೆಯ ಮೇಲಾಧಿಕಾರಿಗಳ ಮಾನಸಿಕ ಕಿರುಕುಳಕ್ಕೆ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸ್ಫೂರ್ತಿ ಆತ್ಮಹತ್ಯೆಗೆ ಶರಣಾದ ಯುವತಿ. ಫಳ್ನೀರ್‍ನಲ್ಲಿರುವ ಯುನಿಟಿ ಆಸ್ಪತ್ರೆಯ ಇನ್ಶುರೆನ್ಸ್ ವಿಭಾಗದಲ್ಲಿ ಕೆಲಸ ಮಾಡಿಕೊಂಡಿದ್ದ ಸ್ಫೂರ್ತಿಯವರಿಗೆ ಕೆಲಸದ ವೇಳೆಯಲ್ಲಿ ಮೇಲಾಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಆಗಾಗ ಮನೆಯಲ್ಲಿ ತಾಯಿ ಮತ್ತು ತಂಗಿ ಬಳಿ ಸ್ಫೂರ್ತಿ ಹೇಳಿಕೊಂಡಿದ್ದರು ಎನ್ನಲಾಗಿದೆ. ತನ್ನ ತಾಯಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮುಂದುವರೆಸುವಂತೆ ಸಲಹೆ ನೀಡಿದ್ದರು. ಬಡತನ […]

ಮೇಲಾಧಿಕಾರಿಗಳ ಮಾನಸಿಕ ಕಿರುಕುಳ ► ನೇಣು ಬಿಗಿದು ಯುವತಿ ಆತ್ಮಹತ್ಯೆ Read More »

ಕರಾವಳಿ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹಾವೇರಿ, ಆ.23, ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಎಎಸ್ಐ ಡೆತ್ ನೋಟ್ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಮಂಗಳವಾರ ನಡೆದಿದೆ.  ಮಹಿಳಾ ಎಎಸ್ಐ ಎಂ.ಎ.ಅಸಾದಿರವರು, ನನ್ನ ಸಾವಿಗೆ ಸಿಪಿಐ ಸಂಗನಾಥ ಕಾರಣ ಅಂತಾ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಹಂಸಭಾವಿ ಠಾಣೆಯ ಎಎಸ್​ಐ ಆಗಿರುವ ಅಸಾದಿ ಅವರು ಹಿರೇಕೆರೂರು ಪಟ್ಟಣದಲ್ಲಿ ರೈತರ ಪ್ರತಿಭಟನೆ ಇದ್ದುದರಿಂದ ಬಂದೋಬಸ್ತಗೆ ಬಂದಿದ್ದರು. ಈ ವೇಳೆ ಸಿಬ್ಬಂದಿ ಡ್ಯೂಟಿಯ ಪಾಸ್​ಪೋರ್ಟ್ ಬಿಟ್ಟು ಬಂದ ಹಿನ್ನೆಲೆಯಲ್ಲಿ ಸಿಪಿಐ

ಡೆತ್ ನೋಟ್ ಬರೆದಿಟ್ಟು ಮಹಿಳಾ ಎಎಸ್​ಐ ಆತ್ಮಹತ್ಯೆಗೆ ಯತ್ನ ► ಆಸ್ಪತ್ರೆಗೆ ದಾಖಲು Read More »

ಕರ್ನಾಟಕ
Scroll to Top