ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಾದ ಶ್ರೀಯುತ ಅರುಣ್ ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಯುತ ಹರೀಶ್ ಕುಮಾರ್ ಟಿ, ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶುಭವನ್ನು ಹಾರೈಸಿ […]

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ Read More »

ಕರಾವಳಿ