ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ

crime, arrest, suspected

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಅ. 17. ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಶಂಕರ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ವಾರ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ಅತ್ತಿಗೆ ಮೇಲೆ ಆರೋಪಿ ಶಂಕರ ನಾಯಕ್‌ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ಘಟನೆ ನಡೆದಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಕೊಲೆ ಮಾಡುವ ಉದ್ದೇಶದಿಂದ ಈ ಕೃತ್ಯ […]

ಬೆಳ್ಳಾರೆ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ- ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ

ಕುಂದಾಪುರ, ಮಾ.2: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರದ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ(43) ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ಸರಕಾರಿ ಕಚೇರಿಗಳ ಸಂಕೀರ್ಣ ಮಿನಿ ವಿಧಾನ ಸೌಧದ ಒಳಗೆ ಎನ್ನುತ್ತಾ ನಿರಂತರವಾಗಿ ‘ಪಾಕಿಸ್ತಾನಕ್ಕೆ ಝಿಂದಾಬಾದ್’ ಘೋಷಣೆ ಕೂಗಿರುವ ವೀಡಿಯೊ ವೈರಲ್ ಆಗಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿ ಘಟನೆ ನಡೆದಿದ್ದು, ಮಾಹಿತಿ ತಿಳಿದು ಕುಂದಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ರಾಘವೇಂದ್ರ ಗಾಣಿಗ

ಕುಂದಾಪುರ: ‘ಪಾಕಿಸ್ತಾನ ಝಿಂದಾಬಾದ್’ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top