ಕುಕ್ಕೆಸುಬ್ರಹ್ಮಣ್ಯ

ಕುಕ್ಕೆ ಸುಬ್ರಮಣ್ಯಕ್ಕೆ ಹೋದಾಗ ಮರೆಯದೆ ಈ ಕೆಲಸವನ್ನು ಮಾಡಿ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ 9945410150 ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೀವು ಭೇಟಿ ನೀಡಿದಾಗ ಈ ಸರಳ ತಂತ್ರವನ್ನು ಮಾಡಿ. ಇದರಿಂದ ನಿಮಗೆ ಬಹಳಷ್ಟು ಉಪಯುಕ್ತ ಹಾಗೂ ಉತ್ತಮ ಫಲಗಳನ್ನು ಪಡೆಯಲು ಶಕ್ತರಾಗುವಿರಿ. ನಿಮ್ಮ ಮದುವೆಯಲ್ಲಿ ಸಮಸ್ಯೆ, ಸಂತಾನದಲ್ಲಿ ಸಮಸ್ಯೆ ಮತ್ತು ಹಣಕಾಸಿನ ವಿಚಾರಗಳಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಹಾಗೆಯೇ ದಂಪತಿಗಳಲ್ಲಿ ಕದನ, ಕಲಹ ದಂತಹ ಸಮಸ್ಯೆಗಳಿದ್ದರೆ ಇದು ಅತ್ಯಂತ ಪರಿಣಾಮಕಾರಿ ಆದಂತಹ ಉತ್ತಮ ಫಲಿತಾಂಶ ನೀಡುತ್ತದೆ. ಅಲ್ಲಿನ ಅರ್ಚಕರ ಬಳಿ ಮೃತುಕೇಯ ಪ್ರಸಾದ […]

ಕುಕ್ಕೆ ಸುಬ್ರಮಣ್ಯಕ್ಕೆ ಹೋದಾಗ ಮರೆಯದೆ ಈ ಕೆಲಸವನ್ನು ಮಾಡಿ Read More »

ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಹಾಗೂ ಸಂಪುಟ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ, ಮಠದ ವಿರುದ್ಧ ದಾಖಲಾಗಿರುವ  ಎ ಪ್ ಐ

ಕುಕ್ಕೆ ಸುಬ್ರಹ್ಮಣ್ಯ ಹೆಸರಿನಲ್ಲಿ ಭಕ್ತರಿಗೆ ವಂಚಿಸಿದ ಆರೋಪ► ಸಂಪುಟ ನರಸಿಂಹ ಸ್ವಾಮಿ ಮಠದ ವಿರುದ್ಧದ ಎಫ್‌ಐಆರ್ ಹೈಕೋರ್ಟ್ ತಡೆ Read More »

ಕರಾವಳಿ

ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.07.ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಕುಕ್ಕೆಯ ಕುಮಾರ ಪರ್ವತವಿರುವ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ಫೆ. 1ರಿಂದ ವನ್ಯಜೀವಿ ವಿಭಾಗ ನಿಷೇಧಿಸಿದೆ. ಕುಮಾರ ಪರ್ವತಕ್ಕೆ ತೆರಳಲು ಚಾರಣಿಗರಿಗೂ ಅವಕಾಶವಿಲ್ಲ. ರಾಜ್ಯದ 21 ವನ್ಯಜೀವಿ ಅಭಯಾರಣ್ಯಗಳ ಪೈಕಿ ಪುಷ್ಪಗಿರಿ ವನ್ಯಜೀವಿ  ಅಭಯಾರಣ್ಯವೂ ಒಂದು. ಇದು ಕೊಡಗಿನ ಸೋಮವಾರ ಪೇಟೆ ವ್ಯಾಪ್ತಿಯಲ್ಲಿದೆ. ಇದು 102 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಪಸರಿಸಿದೆ. ಒಂದೆಡೆ ಹಸುರು, ಇನ್ನೊಂದಡೆ ಮುಳಿ ಹುಲ್ಲಿನಿಂದ ಕೂಡಿದ ನುಣುಪಾದ ಶಿಖರ. ಬಂಡೆಗಳ ಕಡಿದಾದ ಪ್ರದೇಶವೂ

ಮುಂಗಾರು ಆರಂಭವಾಗುವ ತನಕ► ಕುಮಾರಪರ್ವತ ಚಾರಣ ನಿಷೇಧ Read More »

ಕರಾವಳಿ

ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ ,ಜ.16.ಮಕರ ಸಂಕ್ರಮಣ ಪ್ರಯುಕ್ತ ಮಂಗಳವಾರ ಬೆಳಗ್ಗೆ ಶ್ರೀ ದೇಗುಲದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ ಜರಗಿತು.ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಉತ್ಸವ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನಡೆಯಿತು. ದೇವರು ಬೀದಿಗೆ ಬರುವ ಮುಂಚಿತ ಕ್ಷೇತ್ರದ ಹೊಸೊಳಿಗಮ್ಮ ದೈವವು ದೇಗುಲದ ಮುಂಭಾಗದಲ್ಲಿ ದೇವರಿಗೆ ಕಾಣಿಕೆ ನೀಡಿತು. ಬಳಿಕ ರಥಬೀದಿಯಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ದೈವವು ರಥದ ಜತೆ ಕಟ್ಟೆಪೂಜೆ ನಡೆಯುವ ತನಕ ತೆರಳಿ ದೇವರು ದೇಗುಲದ ಒಳಗೆ

ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ Read More »

ಕರಾವಳಿ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.12. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾ.ಹೆದ್ದಾರಿಗೆ ತಾಗಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಳ್ಳಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನವನ ನಿರ್ಮಾಣ ಗೊಳ್ಳಲಿದೆ. ಈ ಮೂಲಕ ಸುಬ್ರಹ್ಮಣ್ಯ ದೇಗುಲಕ್ಕೆ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ Read More »

ಕರಾವಳಿ
Scroll to Top