ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com.ಮೇ.14:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನಕ್ಕೆ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ […]

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್