ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು […]

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ Read More »

ಕರ್ನಾಟಕ