ಕೃಷ್ಣ ಮಠ

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಶ್ರೀಗಳಿಗೆ  ರಾತ್ರಿ ಹೊಟ್ಟೆನೋವು ಕಾಣಿಸಿಕೊಂಡ ಪರಿಣಾಮ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಂಗಳ ಹಿಂದೆ ಹರ್ನಿಯಾ ಆಪರೇಷನ್ ಗೆ ಒಳಗಾಗಿದ್ದ ಶ್ರೀಗಳು ಇದೀಗ ಮತ್ತೆ ಕೆಎಂಸಿಗೆ ದಾಖಲಾಗಿದ್ದಾರೆ. ದಾಖಲಾದ ವಿಶ್ವೇಶತೀರ್ಥರನ್ನು, ಸ್ಕ್ಯಾನಿಂಗ್ ಗೆ ಒಳಪಡಿಸಲಾಯ್ತು. ಎರಡು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವ ಸಾಧ್ಯತೆಯಿದೆ. ಸ್ಕಾನಿಂಗ್ ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಚಿಸಿರುವ ವೈದ್ಯರು ತಪಾಸಣೆ ನಡೆಸಿದ್ದಾರೆ. ರಾತ್ರಿಯ ಪೂಜೆ ಪೂರೈಸಿ, ಕೆಎಂಸಿ ಆಸ್ಪತ್ರೆಗೆ ತೆರಳಿರುವ ಸ್ವಾಮೀಜಿ ಅನುಷ್ಟಾನಗಳನ್ನೂ ಪೂರೈಸಿದ್ದಾರೆ. ಸ್ವಾಮೀಜಿ ಆರೋಗ್ಯವಾಗಿದ್ದಾರೆ, […]

ಮತ್ತೆ ಆರೋಗ್ಯದಲ್ಲಿ ಏರುಪೇರು ► ಆಸ್ಪತ್ರೆಗೆ ದಾಖಲಾದ ಪೇಜಾವರ ಶ್ರೀಗಳು Read More »

ಕರಾವಳಿ

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ
Scroll to Top