ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು

(ನ್ಯೂಸ್ ಕಡಬ) newskadaba.com, ಫೆ.01 : ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಯುವಜನತೆ, ದಲಿತರು, ಅನ್ನದಾತರು ಮತ್ತು ಮಹಿಳೆಯರನ್ನು ಉದ್ದೇಶವಾಗಿಟ್ಟುಕೊಂಡು ಬಜೆಟ್ ಮಂಡಿಸಲಾಗುತ್ತಿದೆ ಎಂದ ವಿತ್ತ ಸಚಿವೆ ಮುಂದಿನ ಐದು ವರ್ಷಗಳ ಅಭಿವೃದ್ಧಿಯನ್ನು ಗಮದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಗಣಿಗಾರಿಕೆ, ಆರ್ಥಿಕತೆ, ಇಂಧನಗಳಿಗೆ ಒತ್ತು ನೀಡಲಾಗಿದೆ ಎಂದಿದ್ದಾರೆ. […]

ಕೇಂದ್ರ ಬಜೆಟ್: ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು; 1 ಲಕ್ಷ ಕೋಟಿ ರು ಮೀಸಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್