ಕೇಂದ್ರ ಸರ್ಕಾರ

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.4. ಕೇಂದ್ರ ಸರ್ಕಾರ ದೇಶದಲ್ಲಿ ಜಿಎಸ್ ಟಿ ಜಾರಿಗೆ ತಂದ ಮೇಲೆ  ಉದ್ಯಮ, ವ್ಯಾಪಾರ, ವಹಿವಾಟಿನ ಮೇಲೆ ಮಹತ್ವದ ಬದಲಾವಣೆಗಳು ನಡೆದಿವೆ. ಆದ್ರೆ ಜಿಎಸ್ ಟಿಯ ಬಿಸಿ ಈಗ ಸಾರಿಗೆ ಸಂಸ್ಥೆಗಳಿಗೂ ತಟ್ಟಿದೆ. ಜಿಎಸ್ ಟಿಯಿಂದ  ಸಾರಿಗೆ ಸಂಸ್ಥೆ ಸಂಕಷ್ಟಕ್ಕೀಡಾಗಿದೆ. GST ಜಾರಿಗೆ ಬಂದ ನಂತರ ಕೆಎಸ್​’ಆರ್​ಟಿಸಿಗೆ ಬಿಸಿ ತಟ್ಟಿದೆ. ಈಗಾಗಲೆ ಗುಜರಿಗೆ ಸೇರಿರುವ 800 ಬಸ್‌’ಗಳ ಖರೀದಿಗೆ ಗುಜರಿಯವರು ಮುಂದೆ ಬರುತ್ತಿಲ್ಲ. ಕಾರಣವೇನು ಅಂತಿರಾ..? ಹೌದು ಗುಜರಿ ವಸ್ತುಗಳ ಖರೀದಿ ಮೇಲೆ ಶೇಕಡ […]

ಸಾರಿಗೆ ಸಂಸ್ಥೆಗಳಿಗೂ ತಟ್ಟಿದ GST ಬಿಸಿ ► ಗುಜರಿ ಬಸ್‌’ಗಳ ಖರೀದಿಗೆ ತೆರಿಗೆ ಎಷ್ಟು ಗೊತ್ತೆ…? Read More »

ಕರಾವಳಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!!

(ನ್ಯೂಸ್ ಕಡಬ) newskadaba.com ಆಗ್ರಾ,ಸೆ.14. ಈಗಾಗಲೇ ಸೇವೆಯಿಂದ ನಿವೃತ್ತರಾಗಿದ್ದುಕೊಂಡು 75 ವರ್ಷ ಮೀರದ ಪ್ರಾಧ್ಯಾಪಕರಿಗೆ ಮತ್ತೊಮ್ಮೆ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಒದಗಿಸಿಕೊಟ್ಟಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಚಾರವನ್ನು ತಿಳಿಸಿದ್ದು, 75 ವರ್ಷ ಮೀರದ ಹಾಗೂ ಉತ್ತಮ ಸೇವಾ ದಾಖಲೆಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. 42 ವಿಶ್ವವಿದ್ಯಾಲಯ ಅಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ವಿವಿಗಳಲ್ಲಿ ಸೇವೆ ಸಲ್ಲಿಸಿ

ನಿವೃತ್ತ ಪ್ರಾಧ್ಯಾಪಕರಿಗೆ ಮತ್ತೆ ಪಾಠ ಮಾಡೊ ಭಾಗ್ಯ ಕರುಣಿಸಿದ ಕೇಂದ್ರ ಸರ್ಕಾರ..!!! Read More »

ಕರಾವಳಿ
Scroll to Top