ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು!
(ನ್ಯೂಸ್ ಕಡಬ) newskadaba.com, ಡಿ.13: ದಕ್ಷಿಣ ರಾಜ್ಯಗಳು ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯ(PMBJP) ಪರಿಣಾಮಕಾರಿಯಾಗಿ ಬೆಳವಣಿಗೆ ಸಾಧಿಸುತ್ತಿದೆ. ಆದರೆ ಇತರ ರಾಜ್ಯಗಳು ಗಮನಾರ್ಹವಾಗಿ ಕಡಿಮೆ ವ್ಯಾಪಾರ ಕಾರ್ಯಕ್ಷಮತೆಯನ್ನು ತೋರಿಸುತ್ತವೆ. ಇದರಿಂದ ಕೈಗೆಟುಕುವ ಜೆನೆರಿಕ್ ಔಷಧಿಗಳ ಲಭ್ಯತೆ ಮತ್ತು ಬಳಕೆಯಲ್ಲಿ ದೇಶದಲ್ಲಿ ಮಿಶ್ರ ಪ್ರತಿಕ್ರೆಯ ವ್ಯಕ್ತವಾಗುತ್ತಿದೆ. ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಜನೌಷಧಿ ಕೇಂದ್ರ(JAK) ಸಾಂದ್ರತೆ ಮತ್ತು ವ್ಯವಹಾರದ ಪ್ರಮಾಣದಲ್ಲಿ ಮುಂಚೂಣಿಯಲ್ಲಿವೆ. ಆದರೆ ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ರಾಜ್ಯಗಳು ಜನಸಂಖ್ಯಾ ಅಥವಾ ಆರ್ಥಿಕ ಬಲದ ಹೊರತಾಗಿಯೂ ಹಿಂದುಳಿದಿವೆ. […]
ಜನೌಷಧಿ ಕೇಂದ್ರಗಳಿಗೆ ಶಕ್ತಿ ತುಂಬಿದ ಕರ್ನಾಟಕ, ಕೇರಳ, ತಮಿಳುನಾಡು! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
