ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ

ಬೆಂಗಳೂರು, ಎ.9: ಕೊರೋನ ವೈರಸ್‌ ಸಂಪೂರ್ಣ ನಿರ್ನಾಮ ಆಗುವವರೆಗೂ ಅಂದರೆ ಕನಿಷ್ಠ ಮುಂದಿನ 7-8 ತಿಂಗಳು ಮುನ್ನೆಚ್ಚರಿಕೆ ವಹಿಸಿ ಸಹಕರಿಸುವಂತೆ ಉಪ ಮುಖ್ಯಮಂತ್ರಿ ಡಾ. ಸಿ ಎನ್‌ ಅಶ್ವತ್ಥನಾರಾಯಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು ಸುದ್ದಿಗಾರರ ಜತೆ ಮಾತನಾಡಿದರು. “ಪ್ರಸ್ತುತ ಸಭೆ, ಸಮಾರಂಭಗಳನ್ನು ಆಯೋಜಿಸದೆ ನಾಗರಿಕರೂ ಉತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದಾರೆ. ಆದರೆ ವೈರಸ್‌ ಸಂಪೂರ್ಣವಾಗಿ ನಿರ್ಮೂಲನೆ ಆಗುವವರೆಗೂ ಅಂದರೆ ಮುಂದಿನ […]

ಕೊರೋನ ಸೋಂಕು ಸಂಪೂರ್ಣ ನಿರ್ನಾಮಕ್ಕೆ ಡಿಸೆಂಬರ್‌ ವರೆಗೂ ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್