ಕೊಲೆ

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು […]

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್,ಸೆ.15, ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ಬುಧವಾರ ನಡೆದಿದೆ. ಮೃತ ವೈದ್ಯರನ್ನು ತೆಲಂಗಾಣದ ಅಚ್ಚುತ್ ರೆಡ್ಡಿ (57 ವರ್ಷ) ಎಂಬುವುದಾಗಿ ಗುರುತಿಸಲಾಗಿದ್ದು. ಇವರು ಕಳೆದ 7 ತಿಂಗಳುಗಳಿಂದ ಅಮೆರಿಕಾದ  ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿಯನ್ನು 21 ವರ್ಷದ ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕಾದ

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ Read More »

ಕರಾವಳಿ

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!!

(ನ್ಯೂಸ್ ಕಡಬ) newskadaba.com ಮುಂಬೈ, ಆ.29, ಹಸಿವೆಯನ್ನು ತಡೆದುಕೊಳ್ಳದ ಇಲ್ಲೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯನ್ನು ತಿಂದ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯನ್ನು 27 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ ಎಂದು ಗುರುತಿಸಲಾಗಿದೆ. ಆರೋಪಿ ಸುನಿಲ್ 27 ವರ್ಷದ ನನ್ನು ಶಾಹುಪುರಿ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನಿಲ್ ತನ್ನ ತಾಯಿಯನ್ನು ಇರಿದು ಕೊಂದು ಬಳಿಕ ಆಕೆಯ ಹೃದಯವನ್ನು

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!! Read More »

ಕರಾವಳಿ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಕೊಲೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ ಘಟನೆ ಮಂಗಳವಾರದಂದು ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಹಂದೇನಹಳ್ಳಿ ಗ್ರಾಮದ ಅಯ್ಯಪ್ಪ ರೆಡ್ಡಿ ಸಾಲ ತೀರಿಸುವ ಸಲುವಾಗಿ ತಮ್ಮ 39 ಗುಂಟೆ ಜಮೀನನ್ನು 80 ಲಕ್ಷಕ್ಕೆ ಮಾರಿದ್ರು. ಇದಾದ ಮೂರೇ ದಿನದಲ್ಲಿ ಅಂದ್ರೆ ಜುಲೈ 31ರಂದು ಸಾವನ್ನಪ್ಪಿದ್ರು. ಶವ ಸಂಸ್ಕಾರದವರೆಗೂ ಸುಮ್ಮನಿದ್ದ ಸಹೋದರ ರಾಮಕೃಷ್ಣ ರೆಡ್ಡಿ ಇದೀಗ ಅಣ್ಣನನ್ನು ಕೊಲೆ

ಅತ್ತಿಗೆಯಿಂದ ಅಣ್ಣನ ಕೊಲೆ ಶಂಕೆ ► ಹೂತಿದ್ದ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಯಶವಂತಪುರದ ತ್ರಿವೇಣಿ ನಗರದಲ್ಲಿ ವರದಕ್ಷಿಣೆಗಾಗಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಹೆಬ್ಬಾಳದ ನಿವಾಸಿಗಳಾದ ಸುನಂದ ಮತ್ತು ಶಂಕರ್ ದಂಪತಿಯ ಮಗಳು ಚಂದ್ರಿಕಾ ಎಂಬಾಕೆಯನ್ನು ರಾಜೇಶ್ ಎಂಬಾತನ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಮದುವೆ ಆದಾಗಿನಿಂದಲೂ ರಾಜೇಶ್ ವರದಕ್ಷಿಣೆ ತರುವಂತೆ ಪತ್ನಿಗೆ ನಿತ್ಯವೂ ಚಿತ್ರ ಹಿಂಸೆ ನೀಡುತ್ತಿದ್ದನು. ಭಾನುವಾರ ರಾತ್ರಿಯು ಕೂಡ ಇದೇ ವಿಚಾರಕ್ಕೆ ಇಬ್ಬರ ನಡುವಿನ ಜಗಳ ತಾರಕಕ್ಕೇರಿ

ವರದಕ್ಷಿಣೆ ಕಿರುಕುಳ ► ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪಾಪಿ ಪತಿ… Read More »

ಕರ್ನಾಟಕ
Scroll to Top