ಅಡಿಕೆಗೆ ಕೊಳೆರೋಗ ಬಾಧಿಸಿದೆಯೇ…? ಹತೋಟಿಗೆ ಮುಂಜಾಗ್ರತಾ ಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು ಜೂ.12. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯು ಚುರುಕುಗೊಂಡಿದ್ದು, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗೆ ಕೊಳೆರೋಗವು ಬಾಧಿಸಿ ಹೆಚ್ಚಿಗೆ ನಷ್ಟವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಈ ರೋಗವನ್ನು ಹತೋಟಿ ಮಾಡಲು ರೈತರು ಮುಂಗಾರು ಪ್ರಾರಂಭವಾದಾಗಲೇ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಎಲ್ಲಾ ರೈತರು ಅಡಿಕೆ ಬೆಳೆಗೆ ಬೋರ್ಡೋ ದ್ರಾವಣವನ್ನು ತಯಾರಿಸಿ ಸಿಂಪರಣೆ ಮಾಡಲು ಕೋರಲಾಗಿದ್ದು, ವೈಜ್ಞಾನಿಕವಾಗಿ ಬೋರ್ಡೋ ದ್ರಾವಣ ತಯಾರಿಕೆ ವಿಧಾನ ಈ ಕೆಳಗಿನಂತಿದೆ. ಶೇ. […]

 ಅಡಿಕೆಗೆ ಕೊಳೆರೋಗ ಬಾಧಿಸಿದೆಯೇ…? ಹತೋಟಿಗೆ ಮುಂಜಾಗ್ರತಾ ಕ್ರಮ Read More »

ಕರಾವಳಿ