ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೋಮವಾರ ಸೂಚನೆ ನೀಡಿದರು. ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಸಂಭ್ರಮದ ವೇಳೆ ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅದೇ ರೀತಿ ಈ ವರ್ಷವೂ […]

ಕ್ರಿಸ್‌ಮಸ್‌-ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆದರೆ DCPಗಳೇ ಹೊಣೆ- ರಾಜ್ಯ ಸರ್ಕಾರ Read More »

ಕರ್ನಾಟಕ