ಖಾದಿ ವಸ್ತ್ರ ಮಾರಾಟ: ಆಗಸ್ಟ್ 7ರ ವರೆಗೆ ವಿಸ್ತರಣೆ

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಖಾದಿ ಬಳಕೆಯನ್ನು ಉತ್ತೇಜಿಸಲು ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರುಗಳು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸಲು ಹಾಗೂ  ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.   ಅದರಂತೆ, ರೂರಲ್ ರಿಸೋರ್ಸಸ್ ಡೆವಲಪ್‍ ಮೆಂಟ್ ಅಸೋಸಿಯೇಷನ್ ಸಂಘದವರು ಮಂಗಳೂರಿನಲ್ಲಿ ದೈನಂದಿನ ಬಳಕೆಯ ಖಾದಿ […]

ಖಾದಿ ವಸ್ತ್ರ ಮಾರಾಟ: ಆಗಸ್ಟ್ 7 ರವರೆಗೆ ವಿಸ್ತರಣೆ Read More »

ಕರಾವಳಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಪರಿಶಿಷ್ಟ ಜಾತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗಾಗಿ  ಹತ್ತು ದಿನಗಳ ಉದ್ಯವiಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು  ಆಗಸ್ಟ್ ತಿಂಗಳ ಎರಡನೇ ವಾರದಲ್ಲಿ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.   ಕಾರ್ಯಕ್ರಮದಲ್ಲಿ

ಎಸ್.ಸಿ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top