ಗಂಡಿಬಾಗಿಲು

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

 (ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,ಫೆ.04.: ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಆಶ್ರಯದಲ್ಲಿ ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ಶಂಸುಲ್ ಉಲಮಾ ಮೌಲೀದ್ ಹಾಗೂ ಖತಮುಲ್ ಕುರ್‍ಆನ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಫೆ. 3ರಂದು ಗಂಡಿಬಾಗಿಲು ಜುಮಾ ಮಸೀದಿ ವಠಾರದಲ್ಲಿ ಜರಗಿತು. ಸಮಾರಂಭವನ್ನು ಎನ್.ಪಿ.ಎಂ. ಸಯ್ಯದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನಂಗೈ-ಕೇರಳ (ಎಝಿಮಲ ತಂಙಳ್) ಉದ್ಘಾಟಿಸಿ ಮಾತನಾಡಿ ನಾವುಗಳು ನಮ್ಮ ಇಚ್ಚಾನುಸಾರ ಬದುಕು ನಡೆಸುವಾಗ ನೆಬಿವರ್ಯರು ತೋರಿಸಿಕೊಟ್ಟ ಮಾರ್ಗದಲ್ಲಿ ಅಲ್ಲಾಹು ಕಲ್ಪಿಸಿದ ರೀತಿಯಲ್ಲಿ ಜೀವನ ನಿರ್ವಹಣೆ ಮಾಡುವ ಮೂಲಕ […]

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ Read More »

ಕರಾವಳಿ

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.28.ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸದ ಎಸ್.ಕೆ.ಎಸ್.ಬಿ.ವಿ. ವತಿಯಿಂದ ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ ಸಮಾರಂಭ ನಡೆಯಿತು. ಮಸೀದಿಯ ಖತೀಬ್ ಹಾದಿ ಅನಸ್ ತಂಙಳ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಮಸೀದಿ ಅಧ್ಯಕ್ಷ ಹಸೈನಾರ್ ಹಾಜಿ, ಕಾರ್ಯದರ್ಶಿ ಜಿ. ಮಹಮ್ಮದ್ ರಫೀಕ್, ಪದಾಧಿಕಾರಿಗಳಾದ ಅಬ್ದುಲ್ ರಜಾಕ್ ಮರ್ವೇಲ್, ಜಿ. ಅಬ್ದುಲ್ ರಜಾಕ್, ಎಸ್.ಕೆ.ಎಸ್.ಎಸ್.ಎಫ್. ಕಾರ್ಯದರ್ಶಿ ರಾಹಿಲ್ ಉಪಸ್ಥಿತಿದ್ದರು.ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಸ್ವಾಗತಿಸಿ, ಮುಅದ್ದಿಂ ರಫೀಕ್ ಮುಸ್ಲಿಯಾರ್ ವಂದಿಸಿದರು.

ಗಂಡಿಬಾಗಿಲು ಮಸೀದಿಯಲ್ಲಿ ಗಣರಾಜ್ಯೋತ್ಸವ Read More »

ಕರಾವಳಿ

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ಜ.28. ಉಪ್ಪಿನಂಗಡಿ: ಗಂಡಿಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ವಹಿವಾಟು ಮತ್ತು ದಿನನಿತ್ಯದ ವ್ಯವಹಾರ ತಿಳಿಯಪಡಿಸುವ ಸಲುವಾಗಿ ಜ. 24ರಂದು ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ರಾಮಕುಂಜ ಸಮೂಹ ಸಂಪನ್ಮೂಲ ಕೇಂದ್ರದ ಪ್ರಭಾರ ಸಮೂಹ ಸಂಪನ್ಮೂಲ ವ್ಯಕಿ ಮಹೇಶ್ ಮೆಟ್ರಿಕ್ ಮೇಳ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದಲ್ ರಶೀದ್ ಹಾಜಿ ಬಡ್ಡಮೆ, ಸದಸ್ಯ ಬಾಬು ಅಗರಿ, ವಿದ್ಯಾರ್ಥಿ ಪೋಷಕರು ಮೇಳದಲ್ಲಿ ಭಾಗವಹಿಸಿದರು.ವಿದ್ಯಾರ್ಥಿಗಳು ಸುಮಾರು 15

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ Read More »

ಕರಾವಳಿ
Scroll to Top