ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ!

(ನ್ಯೂಸ್‌ ಕಡಬ) newskadaba.com,ಜ.30  : ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ […]

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್