ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ

(ನ್ಯೂಸ್ ಕಡಬ) newskadaba.com ರಾಮೇಶ್ವರಂ, ಆ. 27. ಡೆಲ್ಫ್ಟ್ ದ್ವೀಪದಲ್ಲಿ ಮೀನುಗಾರಿಕೆ ನಡೆಸಿದ ಆರೋಪದಡಿ ತಮಿಳುನಾಡಿನ 8 ಮಂದಿ ಮೀನುಗಾರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ ಘಟನೆ ವರದಿಯಾಗಿದೆ. ಮೀನುಗಾರರು ಧನುಷ್ಕೋಡಿ ಮತ್ತು ತಲೈಮನ್ನಾರ್ ಎಂಬಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಸ್ತು ತಿರುಗುತ್ತಿದ್ದ ಶ್ರೀಲಂಕಾ ನೌಕಾಪಡೆ ಗಡಿ ಮೀರಿ ಮೀನುಗಾರಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ನಾಡದೋಣಿ ಸಹಿತ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದೆ. ಈ ಕುರಿತು ಹೇಳಿಕೆ ನೀಡಿರುವ ರಾಮೇಶ್ವರಂ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮೇಶ್ವರಂನಿಂದ 430 ಯಾಂತ್ರೀಕೃತ […]

ಗಡಿಮೀರಿ ಮೀನುಗಾರಿಕೆ ನಡೆಸಿದ ಆರೋಪ – ತಮಿಳುನಾಡಿನ 8 ಮೀನುಗಾರನ್ನು ಬಂಧಿಸಿದ ಶ್ರೀಲಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್