ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ […]

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top