ಗಾಂಧಿ ಪ್ರತಿಮೆ ಕಳವು ಪ್ರಕರಣ ಭಾರತೀಯ ರಾಯಭಾರ ಕಚೇರಿಯಿಂದ ತೀವ್ರ ಆಕ್ರೋಶ!

(ನ್ಯೂಸ್‌ ಕಡಬ) newskadaba.com,ಫೆ.05 ನವದೆಹಲಿ : ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಕತ್ತರಿಸಿ ಕದಿಯಲಾದ ಘಟನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಆಸ್ಟ್ರೇಲಿಯಾ ಸರ್ಕಾರವನ್ನು ಒತ್ತಾಯಿಸಿದೆ​… ಮೆಲ್ಬೋರ್ನ್‌ನ ರೌವಿಲ್ಲೆ ಪ್ರದೇಶದಲ್ಲಿರುವ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಈ ಘಟನೆ ಭಾರತ-ಆಸ್ಟ್ರೇಲಿಯಾ ಸಂಬಂಧಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ. ಘಟನೆಗೆ ಸಂಬಂಧಿಸಿ ಭಾರತವು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದು, […]

ಗಾಂಧಿ ಪ್ರತಿಮೆ ಕಳವು ಪ್ರಕರಣ ಭಾರತೀಯ ರಾಯಭಾರ ಕಚೇರಿಯಿಂದ ತೀವ್ರ ಆಕ್ರೋಶ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್