ಮನು ಭಾಕರ್, ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದ ಕೇಂದ್ರ
(ನ್ಯೂಸ್ ಕಡಬ) newskadaba.com ಜ.02 ನವದೆಹಲಿ: 2024ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಘೋಷಣೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಡೀ ದೇಶವೇ ಹೆಮ್ಮೆ ಪಡುವಂತೆ ಸಾಧನೆ ಮಾಡಿದ ನಾಲ್ವರು ಕ್ರೀಡಾಪಟುಗಳಿಗೆ ಕ್ರೀಡಾಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಹಾಗೂ ಯುವಜನ ಖಾತೆ ಇಲಾಖೆ ಘೋಷಿಸಿದೆ. 2024 ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಎರಡು ಪದಕ ಬೇಟೆಯಾಡಿದ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ 18 ವರ್ಷದ ಡಿ ಗುಕೇಶ್, ಭಾರತ ಪುರುಷರ ಹಾಕಿ ತಂಡದ […]

