ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ
(ನ್ಯೂಸ್ ಕಡಬ) newskadaba.com ಜು. 16 : ತಾಂತ್ರಿಕ ದೋಷದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಜೀವಂತವಾಗಿದ್ದರೂ ಮೃತ ಎಂದು ತೋರಿಸುವ ಸಮಸ್ಯೆಗಳಾಗುತ್ತಿದ್ದು, ಹಲವು ತಿಂಗಳಿನಿಂದ ಸಮಸ್ಯೆ ಬಗೆಹರಿದಿರುವುದಿಲ್ಲ. ಇಂತಹ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ಅವರು ಬುಧವಾರ ದ.ಕ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಟನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೃತಪಟ್ಟ ಫಲಾನುಭವಿಗಳ ನಿಖರ […]
ಗೃಹಲಕ್ಷ್ಮಿ: ತಾಂತ್ರಿಕ ದೋಷಗಳನ್ನು ಸರಿಪಡಿಸಲು* ಗ್ಯಾರಂಟಿ ಜಿಲ್ಲಾಧ್ಯಕ್ಷರ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
