.ಗೋಪಾಲ್ ರಾವ್

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ನ.13. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ, ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ ಶನಿವಾರ ಕಡಬ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಐತ್ತಪ್ಪ ನಾಯ್ಕ್ ಮಾತನಾಡಿ ಗೋಪಾಲ್ ರಾವ್ ಹಾಗೂ ತನ್ನ ಸುಧೀರ್ಘ ಒಡನಾಟದಲ್ಲಿ ನಡೆದ ಸಾಹಿತ್ಯ ಕೃಷಿಯ ಬಗ್ಗೆ ಮೆಲಕು ಹಾಕಿದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್, ಜಿಲ್ಲಾ […]

ಕಡಬ: ಸಾಹಿತಿ ಗೋಪಾಲ್ ರಾವ್ ಅವರಿಗೆ ಶ್ರದ್ಧಾಂಜಲಿ ಸಭೆ Read More »

ಕರಾವಳಿ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಕಡಬ, ನ.07. ಹೃದಯ ಸಂಬಂಧಿ ಖಾಯಿಲೆಯಿಂದಾಗಿ ಸೋಮವಾರದಂದು ಮೃತಪಟ್ಟ ನಿವೃತ್ತ ಮುಖ್ಯ ಶಿಕ್ಷಕ, ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ್ ರಾವ್(78)ರವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಹುಟ್ಟೂರು ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದ ಬಳಿ ವಾಸವಾಗಿದ್ದ ಅವರ ಮನೆಗೆ ಇಂದು ಬೆಳಿಗ್ಗೆ 8.30ರ ಸುಮಾರಿಗೆ ತರಲಾಯಿತು. ಕಳೆದ ಕೆಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಮಕ್ಕಳ ಸಾಹಿತಿಯಾಗಿ, ನಾಟಕಕಾರರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ Read More »

ಕರಾವಳಿ
Scroll to Top