ಗೋವಾ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ […]

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ
Scroll to Top