ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 02. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೆ. 05 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಈ ವರ್ಷ ಗೌರಿ-ಗಣೇಶ ಹಬ್ಬವು ವೀಕೆಂಡ್ ನಲ್ಲಿ ಬಂದಿದ್ದು, ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ. 07ರಂದು ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ […]

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ Read More »

ಕರ್ನಾಟಕ