ಗ್ರಾಮೀಣ ಭಾಗದಲ್ಲಿ ಪ್ಯಾರ ಮೆಡಿಕಲ್ ಕಾಲೇಜ್ ಪ್ರಾರಂಭಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವಲ್ಲಿ ಮನ್ ಷ್ಯರ್ ತಂಗಳ್ ರವರ ಶ್ರಮ ಪ್ರಶಂಶನೀಯ- ಡಾ. ಯು. ಟಿ. ಖಾದರ್
(ನ್ಯೂಸ್ ಕಡಬ) newskadaba.com, ನ.17: ಬೆಳ್ತಂಗಡಿ :- ಬಹುಮಾನ್ಯ ಸಯ್ಯಿದ್ ಉಮರ್ ಅಸ್ಸಕ್ವಾಫ್ ತಂಗಳ್ ರವರ ಸಾರಥ್ಯದ ಮನ್ ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ 5ನೇ ಬ್ಯಾಚ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ ರಾಜ್ಯ ಮಟ್ಟ ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 15/11/2025 ರಂದು ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಹುಮಾನ್ಯ ಸಯ್ಯದ್ ಅಬ್ದುಲ್ ರಹಿಮಾನ್ ಸಾದತ್ ತಂಗಳ್ ಬಾ ಅಲವಿ ನಿರ್ವಹಿಸಿದರು. ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ […]

