ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್ಗೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com, ಸೆ.29 ಚೆನ್ನೈ: ಕರೂರಿನ ರ್ಯಾಲಿ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಸೆ.27ರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. […]
ಚೆನ್ನೈ: ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ದಳಪತಿ ವಿಜಯ್ಗೆ ಬಾಂಬ್ ಬೆದರಿಕೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
