ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ,ಜ.10  ಜನವರಿ 22 ರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದು, ಭೇಟಿ ವೇಳೆ ಹೈಕಮಾಂಡ್ ಜೊತೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಖಾಲಿಯಿರುವ ಎರಡು ಸಚಿವ ಸ್ಥಾನವನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಆಂತರಿಕ ಮೂಲಗಳು ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿವೆ. ಕಾರ್ಯಕ್ಷಮತೆಯ ಆಧಾರದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಪುಟದಲ್ಲಿ ಬದಲಾವಣೆಗಳನ್ನು […]

ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ