ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.20 ಬೆಂಗಳೂರು: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ ವಿಧಿಸುವ ಹಾಗೂ ಇತರ ಕಠಿಣ ನಿಬಂಧನೆಗಳನ್ನು ಹೊಂದಿರುವ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯ ಸರ್ಕಾರದ ಪರವಾಗಿ ಇದನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಮಂಡಿಸಿದ್ದರು. ಆರ್​ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಕಠಿಣ ಜೈಲು ಶಿಕ್ಷೆ, ದಂಡನೆ ವಿಧಿಸುವ ಜನಸಂದಣಿ ನಿಯಂತ್ರಣ […]

ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ, ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್