ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ- ಎಚ್. ವಿಶ್ವನಾಥ್

(ನ್ಯೂಸ್‌ ಕಡಬ) newskadaba.com,  ಅ.18 ಮೈಸೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಶಿಕ್ಷಣ ಕ್ಷೇತ್ರವು “ಕೆಳಮಟ್ಟಕ್ಕೆ” ತಲುಪಿದ್ದು, ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಅವರು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದರು, ‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. 2010 ರಲ್ಲಿ ಆಹಾರ ಹಕ್ಕು ಕಾಯ್ದೆಯನ್ನು […]

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ- ಎಚ್. ವಿಶ್ವನಾಥ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್