ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಣಿಪಾಲ, ನ. 30. ಜಾನುವಾರುಗಳಿಗೆ ಮೇವು ತರಲೆಂದು ಮನೆಯ ಪಕ್ಕದ ಗುಡ್ಡಕ್ಕೆ ತೆರಳಿದ್ದ ಮಹಿಳೆಯೊಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ನ.29ರಂದು ಪತ್ತೆಯಾಗಿದೆ. ಮೃತ ದುರ್ದೈವಿಯನ್ನು ಸರಳೇಬೆಟ್ಟು ವಾರ್ಡ್ನ ನೆಹರೂ ನಗರದ ನಿವಾಸಿ ಪುಷ್ಪಾ ನಾಯ್ಕ್ (66) ಎಂದು ಗುರುತಿಸಲಾಗಿದೆ. ಪುಷ್ಪಾ ಅವರು ದನಕರುಗಳಿಗೆ ಹುಲ್ಲು ತರಲೆಂದು ಮನೆಯ ಪಕ್ಕದ ಗುಡ್ಡದ ಕಡೆಗೆ ನ. 28ರಂದು ಸುಮಾರು ಸಂಜೆ ೬ ಗಂಟೆ ವೇಳೆಗೆ ತೆರಳಿದವರು, ಬಳಿಕ ವಾಪಸ್ ಮನೆಗೆ ಹಿಂದಿರುಗಿರಲಿಲ್ಲ. ಆತಂಕಗೊಂಡ ಮನೆಯವರು ಅವರಿಗಾಗಿ […]

ಜಾನುವಾರುಗಳಿಗೆ ಮೇವು ತರಲೆಂದು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್