ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಹಳ ವರ್ಷಗಳಿಂದ ಚರ್ಚೆಯಲ್ಲಿಯೇ ನಗರದ ಅಂಬೇಡ್ಕರ್ ವೃತ್ತದ ಬಗ್ಗೆ ಮಾತನಾಡಿದ ಅವರು, ವೃತ್ತದ ಬಗ್ಗೆ ಚರ್ಚೆಯಲ್ಲಿಯೇ ಇರುವುದು ಶೋಭೆ ತರುವುದಿಲ್ಲ. ಆದಷ್ಟು ಬೇಗ ವೃತ್ತ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ವೃತ್ತ ನಿರ್ಮಾಣಕ್ಕೆ ಬಳಸಲಾಗುವ ಅನುದಾನದ ಬಗ್ಗೆ ಮಹಾನಗರ […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂಕಂದಾಯ/ ಭೂಮಂಜೂರಾತಿ ನಿಯಮ / ಭೂಸುಧಾರಣಾ/ ಭೂಸ್ವಾಧೀನ ಕಾಯ್ದೆ / ನಿಯಮ ಇನ್ನಿತರ ಕಾಯ್ದೆ/ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡುವುದು ಕಾನೂನು ಸಲಹೆಗಾರರ ಕರ್ತವ್ಯವಾಗಿದೆ. ನಿವೃತ್ತ ನ್ಯಾಯಾಧೀಶರು/ ನಿಮ್ಮತ್ತ ಕಂದಾಯ ಇಲಾಖೆಯ ಅಧಿಕಾರಿ (ನಿವೃತ್ತ ವಿಶೇಷ ಜಿಲ್ಲಾಧಿಕಾರಿ) ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top