ಜಿಲ್ಲಾ ಗೃಹರಕ್ಷಕ ದಳ ಕಛೇರಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಅ. 12. ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ ಹಾಗೂ ದುರ್ಗಾಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಮತ್ತು ಶ್ರೀದೇವಿ ಭಕ್ತವೃಂದ ಬೊಂದೇಲ್ ಇವರಿಂದ  ಭಜನಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಮುರಲೀ ಮೋಹನ್ ಚೂಂತಾರು, ಪ್ರಥಮ ದರ್ಜೆ ಸಹಾಯಕಿ ಶ್ರೀಮತಿ ಶ್ಯಾಮಲಾ ಎ. ಹಾಗೂ  ಗೃಹರಕ್ಷಕರಾದ ಸುನೀಲ್ ಪಿ, ಸುನೀಲ್ ಪೂಜಾರಿ, ದಿವಾಕರ್, ರಾಜೇಶ್ ಗಟ್ಟಿ, ಚಂದ್ರಶೇಖರ್, ಸಂಜಯ್ ಶೆಣೈ, ಜ್ಞಾನೇಶ್, ಆಶಾಲತಾ, ಮರಿಯಾ ಡಿ’ಸೋಜ, ಸುಲೋಚನ, […]

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಆಯುಧ ಪೂಜೆ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ
Scroll to Top