ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..!

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ  ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು, […]

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ Read More »

ಕರಾವಳಿ

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಜೀವಂತ ನಾಯಿಯನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟಂತಹ ಹೇಯ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಇಲ್ಲಿ ವಾಸಿಸುವ ಒಂದು ಕುಟುಂಬದ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದು, ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿನ ಶ್ವಾನವೊಂದು ಇತ್ತೀಚೆಗೆ ಕೆಲವು ಕಡೆ ಉಪಟಳ ನೀಡಿರುವ ಹಿನ್ನೆಲೆ ಮನೆಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ನೀಡಲಾಗಿದೆ. ಘಟನೆಯನ್ನು ಸ್ಥಳೀಯರು ಮೊಬೈಲಿನಲ್ಲಿ ವೀಡಿಯೊ ರೆಕಾರ್ಡ್

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..! Read More »

ಕರಾವಳಿ
Scroll to Top