ಜುಲೈ 9ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 07. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜುಲೈ 9ನೇ ಗುರುವಾರದಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.   ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಕುಕ್ಕೆ […]

ಜುಲೈ 9ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ Read More »

ಕರಾವಳಿ