ಜೆಡಿಎಸ್

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ […]

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23, ಜೆಪಿ ನಗರದ ಮನೆಯಲ್ಲಿ ವಾಸ್ತು ಸರಿ ಇಲ್ಲ ಅಂತಾ ಬದಲಾಯಿಸೋಕೆ ಮುಂದಾಗಿದ್ದ ಅದೃಷ್ಟದ ಮನೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಾಪಸ್ ಆಗಿದ್ದಾರೆ. ಒಮ್ಮೆ ಮನೆ ಮಾರಾಟಕ್ಕೂ ಚಿಂತನೆ ಮಾಡಿದ್ದ ಇವರು, ಮನೆ ಖಾಲಿ ಮಾಡುವ ಸಂದರ್ಭದಲ್ಲಿ ಕರಿನಾಗರ ಹಾವು ಕಾಣಿಸಿಕೊಂಡಿತ್ತು. ಆಗ ವಾಸ್ತುದೋಷ ಸರಿಪಡಿಸಿ ಇದೇ ಮನೆಯಲ್ಲಿ ವಾಸಿಸಿ ಅಂತ ಜ್ಯೋತಿಷಿಗಳು ಸಲಹೆ ನೀಡಿದರು. ಕಳೆದ ಎರಡೂವರೆ ವರ್ಷದಿಂದ ಮನೆಯನ್ನ ನವೀಕರಣ ಮಾಡಿದ ಬಳಿಕ ಮತ್ತೆ ಗೃಹ ಪ್ರವೇಶ ಮಾಡಿದ್ದಾರೆ.

ಅದೃಷ್ಟದ ಮನೆಗೆ ವಾಪಾಸಾದ ಮಾಜಿ ಸಿಎಂ ಹೆಚ್.ಡಿ. ಕೆ. Read More »

ಕರ್ನಾಟಕ
Scroll to Top