ಜೇಸಿಐ ಕಡಬ ಕದಂಬ

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಜೇಸಿಐ ಭಾರತದ ವಲಯ 15ರ ಪ್ರತಿಷ್ಠಿತ ಘಟಕ ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ ‘ಕದಂಬೋತ್ಸವ – 2023’ ಕಾರ್ಯಕ್ರಮದ ಉದ್ಘಾಟನೆ ಶನಿವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಸಪ್ತಾಹದ ಅಂಗವಾಗಿ ಉಚಿತ ನೇತ್ರ ತಪಾಸಣಾ ಶಿಬಿರ, ಅಂಗಾಂಗ ದಾನ ಘೋಷಣಾ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವನ್ನು ವಲಯ ಉಪಾಧ್ಯಕ್ಷರಾದ ದೇವರಾಜ್ ಕುದ್ಪಾಜೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಚಿತ್ರಾ […]

ಜೇಸಿಐ ಕಡಬ ಕದಂಬದ ಜೇಸಿ ಸಪ್ತಾಹ‌ ‘ಕದಂಬೋತ್ಸವ-2023’ಕ್ಕೆ ಚಾಲನೆ Read More »

ಕರ್ನಾಟಕ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ Read More »

ಕರಾವಳಿ
Scroll to Top