ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.29 ಹೈದರಾಬಾದ್‌: ವಿಶಾಖಪಟ್ಟಣಂ-ದುವ್ವಾಡ ಮೂಲಕ ಎರ್ನಾಕುಲಂಗೆ ಹೋಗುತ್ತಿದ್ದ ಟಾಟಾನಗರ್-ಎರ್ನಾಕುಲಂ ಎಕ್ಸ್ಪ್ರೆಸ್ ರೈಲಿನ 2 ಭೋಗಿಗಳಿಗೆ ಅಗ್ನಿ ಹೊತ್ತಿಕೊಂಡ ಪರಿಣಾಮ ಒಬ್ಬಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಹಾಗೂ ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 12:45 ರ ಸುಮಾರಿಗೆ ಈ ಬೆಂಕಿ ದುರಂತ ಘಟನೆ ನಡೆದಿದೆ.. ರೈಲಿನ ಪ್ಯಾಂಟ್ರಿ ಕಾರಿನ ಪಕ್ಕದಲ್ಲಿರುವ ಬಿ1 ಮತ್ತು ಎಂ2 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು […]

ಟಾಟಾನಗರ್-ಎರ್ನಾಕುಲಂ ಎಕ್ಸ್ ಪ್ರೆಸ್ ರೈಲಿನ ಎರಡು ಭೋಗಿಗಳಿಗೆ ಬೆಂಕಿ ಅವಘಡ; ಓರ್ವ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್