ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ […]

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಕಾನ್ಪುರ್,ಸೆ.13, ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಂಚರಿಸುತ್ತಿದ್ದ ರೇಂಜ್ ರೋವರ್ ಕಾರಿನ ಟೈರ್ ಸಿಡಿದಿದ್ದು, ಅದೃಷ್ಟವಶಾತ್ ರೈನಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುರೇಶ್ ರೈನಾ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸಲು ಘಾಜಿಯಾಬಾದ್ ನಿಂದ ಕಾನ್ಪುರ್‍ಗೆ ರೇಂಜ್ ರೋವರ್ ಕಾರಲ್ಲಿ ಸಂಚರಿಸುತ್ತಿದ್ದ ವೇಳೆ ಇಟಾವಾದ ಫ್ರೆಂಡ್ಸ್ ಕಾಲೋನಿ ಬಳಿ ಕಾರಿನ ಹಿಂಬದಿ ಟೈರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಸ್ಟೆಪ್ನಿ ಇಲ್ಲದ ಕಾರಣ ಸ್ಥಳೀಯ ಪೊಲೀಸರು ರೈನಾಗೆ ಮತ್ತೊಂದು ವಾಹನದ ವ್ಯವಸ್ಥೆ ಮಾಡಿ

ಟೀಂ ಇಂಡಿಯಾ ಕ್ರಿಕೆಟಿಗ ಸಂಚರಿಸುತ್ತಿದ್ದ ಕಾರಿನ ಟೈರ್ ಸ್ಫೋಟ ► ಪ್ರಾಣಾಪಾಯದಿಂದ ಪಾರು..!!! Read More »

ರಾಷ್ಟ್ರೀಯ ನ್ಯೂಸ್
Scroll to Top